4 Matching Annotations
  1. Jan 2019
    1. ಷಣ್ಮುಖಸ್ವಾಮಿ ಆವ ಜಾತಿಯಲ್ಲಿ ಹುಟ್ಟಿದವನಾದಡಾಗಲಿ,ಶ್ರೀಮಹಾದೇವನ ನೆನೆವಾತನದ್ಥಿಕ ನೋಡಾ.ಆತನಿಂದದ್ಥಿಕ ಕಂಗಳು ತುಂಬಿ ನೋಡುವಾತ.ಆತನಿಂದದ್ಥಿಕ ಕೈಮುಟ್ಟಿ ಪೂಜಿಸುವಾತ.ಅದೆಂತೆಂದಡೆ, ಶಿವಧರ್ಮೇ-``ಲಿಂಗಸ್ಯ ದರ್ಶನಂ ಪುಣ್ಯಂ ದರ್ಶನಾತ್ ಸ್ಪರ್ಶನಂ ಶುಭಂ |ಶಿವಲಿಂಗಂ ಮಹಾಪುಣ್ಯಂ ಸರ್ವದೇವ ನಮಸ್ಕøತಂ |ಯಃ ಸ್ಪøಶೇದಪಿ ಪಾಣಿಭ್ಯಾಂ ನ ಸ ಪಾಪೈಃ ಪರಿಲಿಪ್ಯತೇ ||''ಎಂದುದಾಗಿ,ಅಂತಪ್ಪ ಶಿವಲಿಂಗವನು ಹೆರೆಹಿಂಗದೆ ಅಂಗದ ಮೇಲೆನಿರಂತರ ಧರಿಸಿಕೊಂಡಿಪ್ಪಾತನೆ ಎಲ್ಲರಿಂದದ್ಥಿಕ ನೋಡಾಅಖಂಡೇಶ್ವರಾ.
    1. ಆವ ಜಾತಿಯಲ್ಲಿ ಹುಟ್ಟಿದವನಾದಡಾಗಲಿ,ಶ್ರೀಮಹಾದೇವನ ನೆನೆವಾತನದ್ಥಿಕ ನೋಡಾ.ಆತನಿಂದದ್ಥಿಕ ಕಂಗಳು ತುಂಬಿ ನೋಡುವಾತ.ಆತನಿಂದದ್ಥಿಕ ಕೈಮುಟ್ಟಿ ಪೂಜಿಸುವಾತ.ಅದೆಂತೆಂದಡೆ, ಶಿವಧರ್ಮೇ-``ಲಿಂಗಸ್ಯ ದರ್ಶನಂ ಪುಣ್ಯಂ ದರ್ಶನಾತ್ ಸ್ಪರ್ಶನಂ ಶುಭಂ |ಶಿವಲಿಂಗಂ ಮಹಾಪುಣ್ಯಂ ಸರ್ವದೇವ ನಮಸ್ಕøತಂ |ಯಃ ಸ್ಪøಶೇದಪಿ ಪಾಣಿಭ್ಯಾಂ ನ ಸ ಪಾಪೈಃ ಪರಿಲಿಪ್ಯತೇ ||''ಎಂದುದಾಗಿ,ಅಂತಪ್ಪ ಶಿವಲಿಂಗವನು ಹೆರೆಹಿಂಗದೆ ಅಂಗದ ಮೇಲೆನಿರಂತರ ಧರಿಸಿಕೊಂಡಿಪ್ಪಾತನೆ ಎಲ್ಲರಿಂದದ್ಥಿಕ ನೋಡಾಅಖಂಡೇಶ್ವರಾ.
    1. ನಾನಾವೇಳೆಯಲ್ಲಿ ಸಹಸ್ರವೇಳೆಯಲ್ಲಿ ಬರುವದು ದುರ್ಲಾಭ.ಬಂದ ಬಳಿಕ ಶಿವಭಕ್ತಜನ್ಮ ಸಾಧ್ಯವಾಯಿತು.ಶಿವಭಕ್ತ ಜನ್ಮದಲ್ಲಿ ಬಂದುಶಿವಲಿಂಗೈಕ್ಯರ ನಿಂದೆಮಾಡಿ ಕೆಡದಿರು ಕೆಡದಿರು.ಎಲೋ ವೇಷಧಾರಿಗಳಿರಾ, ಶಿವಭಕ್ತ ಬ್ರಹ್ಮವೆಂಬುದು,ಶಿವನ ಸಾಕಾರವೆ ಜಂಗಮದೇವ.ಇಂತೆಂಬ ಉಭಯಭೇದ ನಿಮಗೆ ತಿಳಿಯದು.ವೇಷಾಧಾರಿಗಳು ನೀವು ಕೇಳಿರೋ, ಶುನಕ ಬೆಟ್ಟಕ್ಕೆ ಬೊಗಳಿದಂತೆಭಕ್ತಂಗೆ ಜಾತಿಸೂತಕವುಂಟೆ ಎಂದ ನಿಮ್ಮ ಶರಣಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
  2. Dec 2018